ಹೊಳಲ್ಕೆರೆಯ ಖಾಸಗಿ ಹೋಟೆಲ್ ನಲ್ಲಿ ಚಿತ್ರದುರ್ಗ ಬಿಜೆಪಿಯ ಜಿಲ್ಲಾ ಕಾರ್ಯಕಾರಿಣಿ ಸಭೆ ನಡೆಯಿತು.ಸಭೆಯಲ್ಲಿ ಪಕ್ಷದ ಮುಂದಿನ ಕಾರ್ಯ ಚಟುವಟಿಕೆಗಳು, ಚುನಾವಣೆಗೆ ಸಂಬಂಧಿಸಿದ ಕೆಲವೊಂದು ವಿಷಯಗಳನ್ನು ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.ಈ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷರಾದ ಎ ಮುರಳಿ ಅವರು ವಹಿಸಿದ್ದರು,ಈ ಸಂದರ್ಭದಲ್ಲಿ ದಾವಣಗೆರೆ ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಜೇಷ್ಠ ಪಡಿವಾಳ್ ಜಿ, ದಾವಣಗೆರೆ ವಿಭಾಗ ಪ್ರಭಾರಿಗಳು, ರಾಜ್ಯ ಕಾರ್ಯದರ್ಶಿಗಳು ಹಾಗು ವಿಧಾನ ಪರಿಷದ್ ಸದಸ್ಯರಾದ ಕೆ ಎಸ್ ನವೀನ್ , ಚಿತ್ರದುರ್ಗ ಶಾಸಕರಾದ ಜಿ ಹೆಚ್ ತಿಪ್ಪಾರೆಡ್ಡಿ, ಹೊಳಲ್ಕೆರೆ ಶಾಸಕರಾದ ಎಂ ಚಂದ್ರಪ್ಪ, ಹೊಸದುರ್ಗ ಶಾಸಕರಾದ ಗೂಳಿಹಟ್ಟಿ ಶೇಖರ್ , ಚಿತ್ರದುರ್ಗ ನಗರಭಿವೃದ್ಧಿ ಪ್ರಧಿಕಾರ ಅಧ್ಯಕ್ಷರಾದ ಜಿಟಿ ಸುರೇಶ್ ,ಬಳ್ಳಾರಿ ವಿಭಾಗ ಪ್ರಭಾರಿಗಳು ಹಾಗು ಚಿತ್ರದುರ್ಗ ಜಿಲ್ಲಾ ಕೋರ್ ಕಮಿಟಿ ಸದಸ್ಯರಾದ ಸಿದ್ದೇಶ್ ಯಾದವ್ , ತುಮಕೂರು ಜಿಲ್ಲಾ ಪ್ರಭಾರಿಗಳಾದ ಟಿ ಜಿ ನರೇಂದ್ರನಾಥ್ , ಜಿಲ್ಲಾ ಪ್ರಧಾನಕಾರ್ಯದರ್ಶಿಗಳಾದ ಜಯಪಾಲಯ್ಯ ,ರಾಜೇಶ್ ಬುರುಡೆಕಟ್ಟೆ ,ನರೇಂದ್ರ ಹೊನ್ನಾಲ್ ,ಹೊಳಲ್ಕೆರೆ ಮಂಡಲದ ಅಧ್ಯಕ್ಷರಾದ ಸಿದ್ದೇಶ್ , ಹೊಳಲ್ಕೆರೆ ಪುರಸಭೆ ಅಧ್ಯಕ್ಷರಾದ ಆರ್ ರಮೇಶ್,ಹಾಗು ಜಿಲ್ಲಾ ಪದಾಧಿಕಾರಿಗಳು, ಮಂಡಲದ ಅಧ್ಯಕ್ಷರು – ಪ್ರಧಾನ ಕಾರ್ಯದರ್ಶಿಗಳು,ಮೋರ್ಚಾಗಳ ಜಿಲ್ಲಾಧ್ಯಕ್ಷರು- ಪ್ರಧಾನ ಕಾರ್ಯದರ್ಶಿಗಳು , ವಿಶೇಷ ಆಹ್ವಾನಿತರಾಗಿ ಬಂದಿದ್ದು ಜಿಲ್ಲಾ ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು…