ಮನೆ ಮೇಲ್ಛಾವಣಿ ಕುಸಿದು ಕಾರ್ಮಿಕ ಸಾವು

ರಾಜ್ಯ

ಮನೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ವ್ಯಕ್ತಿಯ ಮೇಲೆ, ಮೇಲ್ಛಾವಣಿ ಕುಸಿದು, ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯು ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದ ಮಧ್ಯದಲ್ಲಿಯೇ ಮೃತಪಟ್ಟಿರುವುದನ್ನು ಆಸ್ಪತ್ರೆಯ ವೈದ್ಯರು ದೃಢಪಡಿಸಿದ್ದಾರೆ.
ಮೃತನನ್ನು ಚಳ್ಳಕೆರೆ ತಾಲೂಕಿನ ರಾಮಜೋಗಿ ಹಳ್ಳಿಯ ವಾಸುದೇವರೆಡ್ಡಿ ಎಂದು ಗುರುತಿಸಲಾಗಿದೆ. ಮತ್ತೊರ್ವ ಕಾರ್ಮಿಕ ಬೇಲ್ದಾರ್ ಕೃಷ್ಣಯ್ಯ ನಿಗೆ ಕಾಲು ಮುರಿದಿದ್ದು, ಬಸವೇಶ್ಚರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

 

 

Leave a Reply

Your email address will not be published. Required fields are marked *