ಚಿತ್ರದುರ್ಗ ಜಿಲ್ಲೆಗೆ ನೂತನ ಎಸ್ಪಿಯಾಗಿ ರಂಜಿತ್ ಕುಮಾರ್ ಬಂಡಾರು ಅವರನ್ನು ಸರ್ಕಾರ ನೇಮಕ ಮಾಡಿ ಆದೇಶಿಸಿದೆ. ಚಿತ್ರದುರ್ಗ ಎಸ್ಪಿಯಾಗಿ ಧರ್ಮೇಂದ್ರ ಕುಮಾರ್ ಮೀನಾ ಕಾರ್ಯ ನಿರ್ವಹಿಸುತ್ತಿದ್ದರು. ಅವರಿಗೆ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ 2017 ರ ಬ್ಯಾಚ್ ನ ಐಪಿಎಸ್ ಅಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರನ್ನು ಸರ್ಕಾರ ನೇಮಿಸಿದೆ.