ಹೊಸದುರ್ಗ ಪುರಸಭೆ ಬಿಜೆಪಿ ತೆಕ್ಕೆಗೆ

ರಾಜ್ಯ

ಹೊಸದುರ್ಗ ಪುರಸಭೆ ಬಿಜೆಪಿ ತೆಕ್ಕೆಗೆ

 

 

ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಹೊಸದುರ್ಗ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ, ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಶ್ರೀಮತಿ ರಾಜೇಶ್ವರಿ ಆನಂದ, ಉಪಾಧ್ಯಕ್ಷರಾಗಿ ಶ್ರೀಮತಿ ಗೀತಾ ಆಸಂಗಿ ಅವರಿಗೆ ಅಭಿನಂದನೆ ಸಲ್ಲಿಸಿ ವಿಜಯೋತ್ಸವದಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾದ್ಯಕ್ಷರಾದ ಶ್ರೀ ಎ ಮುರುಳಿ, ಮಾಜಿ ಕರ್ನಾಟಕ ರಾಜ್ಯ ಖನಿಜ ನಿಗಮದ ಅಧ್ಯಕ್ಷರಾದ ಶ್ರೀ ಲಿಂಗಮೂರ್ತಿ,ತಾಲ್ಲೂಕು ಅಧ್ಯಕ್ಷರಾದ ಶ್ರೀ R ಜಗದೀಶ ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಕಾರ್ಯಕರ್ತರು ಹಾಗೂ ಸಾರ್ವಜನಿಕ ಬಂಧುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *