ಚಿತ್ತದುರ್ಗದ ಗ್ರಾಮಾಂತರ ಠಾಣೆ ಪೋಲಿಸರು ಇಸ್ಪೀಟ್ ಅಡ್ಡೆ ಮೇಲೆ ದಾಳಿ ಮಾಡಿ 16 ಮಂದಿ ಜೂಜು ಕೋರರನ್ನು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ವೃತ್ತ ನಿರೀಕ್ಷಕ ಬಾಲಚಂದ್ರ ನಾಯ್ಕ್ ನೇತೃತ್ವದಲ್ಲಿ ನಡೆಸಿ
ಬಂಧಿತರಿಂದ 55 ಸಾವಿರ ನಗದು 7 ಕಾರು, 2 ಬೈಕ್ ಗಳನ್ನು ವಿ ಪಡೆದುಕೊಂಡಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಸುದ್ದಿ ಜಾಹೀರಾತಿಗೆ ಸಂಪರ್ಕಿಸಿ 8660924503