ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ : ಏಳು ಜನ ಎಸ್ಡಿಪಿಐ ಕಾರ್ಯಕರ್ತರು ವಶಕ್ಕೆ
ಮಂಗಳೂರಿನ ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆಗೆ ಸಂಬಂಧಿಸಿದಂತೆ ಪೋಲಿಸರು ಎಸ್ಡಿಪಿಐನ ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಕೊಲೆ ಆರೋಪದ ಶಂಕೆಯ ಮೇಲೆ ಪೋಲಿಸರು ವಶಕ್ಕೆ ಪಡೆದಿದ್ದು, ರಾತ್ರಿ ವೇಳೆಯಲ್ಲಿ ಮನೆಗಳಿಗೆ ನುಗ್ಗಿ ಏಳು ಜನರನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಅಮಾಯಕರನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ