ಪ್ರವೀಣ್ ಹತ್ಯೆ ಪ್ರಕರಣ : ಎನ್ ಐ ಎ ಗೆ ವಹಿಸಲಾಗುತ್ತದೆ

ರಾಜಕೀಯ

ಪ್ರವೀಣ್ ಹತ್ಯೆ ಪ್ರಕರಣವನ್ನು ಎನ್ ಐ ಎ ಗೆ ಒಪ್ಪಿಸಲಾಗುತ್ತದೆ ಎಂದು ಮುಖ್ಯ ಮಂತ್ರಿ‌ ಬಸವರಾಜ ಬೊಮ್ಮಾಯಿ‌ ಹೇಳಿದರು.
ಅವರು ಬೆಂಗಳೂರಿನಲ್ಲಿ‌ ಮಾಧ್ಯಮಗಳೊಂದಿಗೆ ಮಾತನಾಡಿದರು.

 

 

ಮಂಗಳೂರಿನ‌ ಬಿಜೆಪಿ‌ಕಾರ್ಯಕರ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವು ಎರಡು‌ ರಾಜ್ಯಗಳಿಗೆ ಸಂಬಂಧಿಸಿದ್ದಾಗಿದ್ದು, ಅದನನ್ನು ಎನ್ ಯು ಎಗೆ ಒಪ್ಪಿಸಲಾಗುತ್ತದೆ. ಈಗಾಗಲೇ ಎಲ್ಲಾ ಮಾಹಿತಿಯನ್ನು ಪಡೆಯಲಾಗಿದೆ
‌ಇದರ ಬಗ್ಗೆ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯುವಂತೆ ಹೇಳಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

Leave a Reply

Your email address will not be published. Required fields are marked *