ಗೃಹ ಸಚಿವ ಅರಗ ಜ್ಞಾನೇಂದ್ರ ಬೆಂಗಾವಲು ವಾಹನ ಕಾರು ಡಿಕ್ಕಿ

ರಾಜ್ಯ

BREAKING NEWS

ಗೃಹ ಸಚಿವ ಅರಗ ಜ್ಞಾನೇಂದ್ರ ಬೆಂಗಾವಲು ವಾಹನ ಕಾರು ಡಿಕ್ಕಿ

 

 

 

ಗೃಹ ಸಚಿವ ಅರಗ ಜ್ಞಾನೇಂದ್ರ ಬೆಂಗಾವಲು ಪಡೆ ಕಾರು ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ
ಶಿವಮೊಗ್ಗದ ಭದ್ರಾವತಿ ಜಂಕ್ಷನ್ ಬಳಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಬೆಂಗಾವಲು‌ ಕಾರಿಗೆ ಎದುರಿಗೆ ಬರುತ್ತಿದ್ದ ಮತ್ತೊಂದು‌ ಕಾರು ಡಿಕ್ಕಿ‌ಹೊಡೆದ ಪರಿಣಾಮ ಅಪಘಾತವಾಗಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಅರಗ ಜ್ಞಾನೇಂದ್ರ ತುಮಕೂರಿನಿಂದ ತೀರ್ಥ ಹಳ್ಳಿಗೆ ತೆರಳುತ್ತಿದ್ದರು, ಈ ವೇಳೆಯಲ್ಲಿ ಅವರ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ

 

Leave a Reply

Your email address will not be published. Required fields are marked *