ಅರೆ ಬೆತ್ತಲೆ ಪ್ರತಿಭಟನೆ

ಜಿಲ್ಲಾ ಸುದ್ದಿ

ಚಿತ್ರದುರ್ಗ:  ಪ್ರವೀಣ್ ಶೆಟ್ಟಿ ಬಣದ ಕರವೇ ಕಾರ್ಯಕರ್ತರು  ಜಿಲ್ಲಾಧಿಕಾರಿ ವೃತ್ತದ ಬಳಿ ಅರೆ ಬೆತ್ತಲೆ ಪ್ರತಿಭಟನೆಯನ್ನು ನಡೆಸಿದರು.

Chitradurga are bettale protest

 

 

ಮರಾಠ ಅಭಿವೃದ್ದಿ ನಿಗಮ ವಿರೋಧಿಸಿ ಇಂದು ಕರೆ ಕೊಟ್ಟಿರುವ ಬಂದ್ ಹಿನ್ನೆಲೆಯಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಹಾಕಿದರು. ಪೋಲಿಸರು ಸುಮಾರು 30 ಜನ ಕಾರ್ಯಕರ್ತರನ್ನು ಬಂಧಿಸಿದರು.

ಸಂಯುಕ್ತವಾಣಿ

Leave a Reply

Your email address will not be published. Required fields are marked *