ವಿಜಯಪುರ: ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಪ್ರಕರಣದ ವಿಚಾರದ ಹಿಂದೆ ದೊಡ್ಡ ಕಥೆ ಇದೆ ಸಮಯ ಬಂದಾಗ ಎಲ್ಲವನ್ನು ನಾನು ಹೇಳುತ್ತೇನೆ ಎಂದು ಬಿಜೆಪಿ ಮುಖಂಡ ಬಸನಗೌಡ ಯತ್ನಾಳ್ ಹೊಸ ಬಾಂಬ್ ಹಾಕಿದ್ದಾರೆ.
ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಅದೊಂದು ದೊಡ್ಡ ಕಥೆಯಾಗಿದೆ. ಸಿಎಂ ಯಡಿಯೂರಪ್ಪ ಅವರು ಮೊದಲು ಸಚಿವ ಸಂಪುಟ ವಿಸ್ತರಣೆಯಾಗಲಿ ಆಮೇಲೆ ನಾನು ಎಲ್ಲವನ್ನು ಬಹಿರಂಗಪಡಿಸುತ್ತೆನೆ ಎಂದು ಹೇಳಿದ್ದಾರೆ.
ಸಂಯುಕ್ತವಾಣಿ