ಸಿಟಿ ರವಿ ನೇತೃತ್ವದಲ್ಲಿ ವಿಶ್ವ ಹಿಂದೂ ಮಹಾಗಣಪತಿ ಬೃಹತ್ ಶೋಭಾ ಯಾತ್ರೆ

ಜಿಲ್ಲಾ ಸುದ್ದಿ

ಚಳ್ಳಕೆರೆ ನಗರದಲ್ಲಿ ನಡೆಯಲಿರುವ ವಿಶ್ವ ಹಿಂದು ಪರಿಷತ್ ಭಜರಂಗದಳದ ಹಿಂದೂ ಮಹಾಗಣಪತಿ ಬೃಹತ್ ಶೋಭ ಯಾತ್ರೆಗೆ ಗುರುವಾರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಚಿಕ್ಕ ಮಗಳೂರು ಶಾಸಕರಾದ ಸಿಟಿ ರವಿ ಯವರು ನೇತೃತ್ವ ವಹಿಸಲಿದ್ದಾರೆ.

 

 

ಈ ಬೃಹತ್ ಶೋಭ ಯಾತ್ರೆಯಲ್ಲಿ ಕೇಂದ್ರ ಸಚಿವರು ಹಾಗೂ ಚಿತ್ರದುರ್ಗ ಲೋಕಸಭಾ ಸದಸ್ಯರು ಎ. ನಾರಾಯಣಸ್ವಾಮಿ ರಾಜ್ಯ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ ಶ್ರೀರಾಮುಲು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದರಾದ ಸನ್ಮಾನ್ಯ ಶ್ರೀಯುತ ಪಿಸಿ ಮೋಹನ್ ಕರ್ನಾಟಕ ವಿಧಾನ ಪರಿಷತ್ ಬಿಜೆಪಿ ಸದಸ್ಯ ಎನ್ ರವಿಕುಮಾರ್ ಹಾಗೂ ಜಿಲ್ಲೆಯ ಬಿಜೆಪಿ ಅಧ್ಯಕ್ಷ ಮುರಳಿ ಎಲ್ಲಾ ಬಿಜೆಪಿ ಶಾಸಕರು ಹಿರಿಯ ನಾಯಕರು ವಿವಿಧ ಮಂಡಲದ ಅಧ್ಯಕ್ಷರು ಪದಾಧಿಕಾರಿಗಳು ಹಲವಾರು ಜನಪ್ರತಿನಿಧಿಗಳು ಈ ಶೋಭ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಜೊತೆಗೆ ಬಿಜೆಪಿ ಜಿಲ್ಲಾ ಪ್ರಭಾರಿಗಳಾದ ಪ್ರೇಮ್ ಕುಮಾರ್ ಜಿ ಚಿಕ್ಕಮಗಳೂರು ನಗರಸಭೆಯ ಅಧ್ಯಕ್ಷರು ಆದಂತಹ ವರಸಿದ್ಧಿ ವೇಣುಗೋಪಾಲ್ ಜಿ ಹಾಗೂ ಬಿಜೆಪಿ ರಾಜ್ಯ, ನಾಯಕರದ ತಮ್ಮಯ್ಯನವರು ಆಗಮಿಸಲಿದ್ದಾರೆ

Leave a Reply

Your email address will not be published. Required fields are marked *