ನ್ಯಾಯಾಲಯದ ಮುಂದೆ ಸಾರ್ವಜನಿಕರು ಭೇಟಿ ಪಡಾವೋ ಭೇಟಿ ಬಚಾವೋ ಎಂಬ ಬ್ಯಾನರ್ ಹಿಡಿದು ಪ್ರತಿಭಟನೆ ನಡೆಸಿದರು.
ಸರ್ಕಾರ ಭೇಟಿ ಪಡಾವೋ ಭೇಟಿ ಬಚಾವೋ ಎಂದು ಹೇಳುತ್ತಿದೆ. ಆದರೆ ಇಲ್ಲಿ ಅನ್ಯಾಯಕ್ಕೊಳಗಾದ ಬಾಲಕಿಯರಿಗೆ ನ್ಯಾಯ ಸಿಗುತ್ತಿಲ್ಲ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪ ಮಾಡಿರುವ ಬಾಲಕಿಯರನ್ನು ಮೂರು ದಿನಗಳಿಂದ ಪೋಲಿಸ್ ಠಾಣೆ ಬಾಲ
ಮಂದಿರ ಹಾಗೂ ಮಹಜರ್ ಎಂದು ಓಡಾಡಿಸುತ್ತಾರೆ. ಆದರೆ ನ್ಯಾಯ ಸಿಗುತ್ತಿಲ್ಲ ಸ್ವಾಮೀಜಿನ ಮೇಲೆ ಕ್ರಮ ಜರುಗಿಸುತ್ತಿಲ್ಲ, ನಮಗೆ ನ್ಯಾಯ ಬೇಕು ಎಂದು ಒತ್ತಾಯಿಸಿದರು