ಮಠದಲ್ಲಿಯೇ ನೇಣಿಗೆ ಶರಣಾದ ಸ್ವಾಮೀಜಿ

ಆರೋಗ್ಯ

Breaking news
ಮಠದಲ್ಲೇ ಆತ್ಮಹತ್ಯೆಗೆ ಶರಣಾದ ಬಂಡೆ ಮಠದ ಸ್ವಾಮೀಜಿ: ಕಾರಣ ನಿಗೂಢ

 

 

ರಾಮನಗರ : ಶ್ರೀ ಕಂಚುಗಲ್ ಬಂಡೇ ಮಠದ ಬಸವಲಿಂಗ ಸ್ವಾಮೀಜಿ (45 ವರ್ಷ) ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿರುವ ಬಂಡೇಮಠದಲ್ಲಿ ಈ ಘಟನೆ ನಡೆದಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Leave a Reply

Your email address will not be published. Required fields are marked *