ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗು ಕಾಂಗ್ರೆಸ್ ಅಭ್ಯರ್ಥಿ ಟಿ ರಘುಮೂರ್ತಿ ಅವರು ತುರುವನೂರು ಹೋಬಳಿಯ ಹೀರೆಕಬ್ಬಿನಗೆರೆ ಗ್ರಾಮಗಳಲ್ಲಿ ಮತ ಪ್ರಚಾರ ಮಾಡಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿ ಸಮಸ್ತ ಗ್ರಾಮಸ್ಥರು ಶಾಸಕರಿಗೆ ಬೆಂಬಲಿಸುವುದಾಗಿ ಭರವಸೆ ನೀಡಿದರು ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಯುವ ಕಾಂಗ್ರೆಸ್ ಅಧ್ಯಕ್ಷರು ಕಾಂಗ್ರೆಸ್ ಪಕ್ಷದ ಮುಂಚೂಣಿ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷದ ಎಲ್ಲಾ ಚುನಾಯಿತ ಪ್ರತಿನಿಧಿಗಳು ಕಾರ್ಯಕರ್ತರು ಸಮಸ್ತ ಗ್ರಾಮಸ್ಥರು ಉಪಸ್ಥಿತರಿದ್ದರು.