ಶಾಸಕ ರಘು ಮೂರ್ತಿ ಹಿರೇ ಕಬ್ಬಿಕೆರೆಯಲ್ಲಿ ಬಿರುಸಿನ ಪ್ರಚಾರ

ರಾಜಕೀಯ

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ  ಶಾಸಕ ಹಾಗು ಕಾಂಗ್ರೆಸ್ ಅಭ್ಯರ್ಥಿ  ಟಿ ರಘುಮೂರ್ತಿ ಅವರು ತುರುವನೂರು ಹೋಬಳಿಯ ಹೀರೆಕಬ್ಬಿನಗೆರೆ ಗ್ರಾಮಗಳಲ್ಲಿ ಮತ ಪ್ರಚಾರ ಮಾಡಿದರು. ಈ  ಸಂದರ್ಭದಲ್ಲಿ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿ ಸಮಸ್ತ ಗ್ರಾಮಸ್ಥರು  ಶಾಸಕರಿಗೆ ಬೆಂಬಲಿಸುವುದಾಗಿ ಭರವಸೆ ನೀಡಿದರು ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಯುವ ಕಾಂಗ್ರೆಸ್ ಅಧ್ಯಕ್ಷರು ಕಾಂಗ್ರೆಸ್ ಪಕ್ಷದ ಮುಂಚೂಣಿ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷದ ಎಲ್ಲಾ ಚುನಾಯಿತ ಪ್ರತಿನಿಧಿಗಳು ಕಾರ್ಯಕರ್ತರು ಸಮಸ್ತ ಗ್ರಾಮಸ್ಥರು ಉಪಸ್ಥಿತರಿದ್ದರು.

 

 

Leave a Reply

Your email address will not be published. Required fields are marked *