ಸಕಾಲದ ಕಾಲಮಿತಿಯಲ್ಲಿಯೇ ಸಾರ್ವಜನಿಕರಿಗೆ ಸೇವೆ ನೀಡಬೇಕು: ಡಿಸಿ ವೆಂಕಟೇಶ್ ಸೂಚನೆ

ರಾಜ್ಯ

ಜಿಲ್ಲಾಧಿಕಾರಿ ಟಿ.ವೆಂಕಟೇಶ್  ಚಳ್ಳಕೆರೆ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ ತಾಲ್ಲೂಕು ಮಟ್ಟದ ಕಂದಾಯ ಇಲಾಖೆ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.
ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ರಾಜಸ್ವ ನಿರೀಕ್ಷಕರು ವಿನಾ ಕಾರಣ ಸಾರ್ವಜನಿಕರ ಅರ್ಜಿಗಳ ವಿಲೇವಾರಿಯನ್ನು ವಿಳಂಬ ಮಾಡಬಾರದು. ಸಕಾಲದ ಕಾಲಮಿತಿಯಲ್ಲಿಯೇ ಸಾರ್ವಜನಿಕರಿಗೆ ಸೇವೆ ನೀಡಬೇಕು ಎಂದು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ರಹೆಮಾನ್ ಪಾಷಾ ಉಪಸ್ಥಿತರಿದ್ದರು.

 

 

Leave a Reply

Your email address will not be published. Required fields are marked *