ಚಿತ್ರದುರ್ಗ ಜಿಲ್ಲಾ ಶಾಖೆಯ ಜಿಲ್ಲಾಧ್ಯಕ್ಷರ ಹುದ್ದೆಗೆ ಶಿಕ್ಷಣ ಇಲಾಖೆಯ ಕೆ.ಟಿ. ತಿಮ್ಮಾರೆಡ್ಡಿರವರನ್ನು ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿರವರ ನಿರ್ದೇಶನದಂತೆ ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ನೂತನ ಜಿಲ್ಲಾಧ್ಯಕ್ಷರಾದ ಕೆ.ಟಿ. ತಿಮ್ಮಾರೆಡ್ಡಿ ಹಾಗೂ ಜಿಲ್ಲಾ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಭೂಮಾಪನ ಇಲಾಖೆಯ ಎಸ್.ಕೆ. ಮಂಜುನಾಥ್ ಆಯ್ಕೆಯಾಗಿದ್ದಾರೆ.